ತಾವೋ ತಿಳಿವು #39 ~ ಸಂತ ಕಲಿಸುವ ರೀತಿ

ಮೂಲ : ಲಾವೋ ತ್ಸು | ಕನ್ನಡಕ್ಕೆ : ಚಿದಂಬರ ನರೇಂದ್ರ

ಬೆರಗು ಕಳೆದುಕೊಂಡವರು
ಧರ್ಮಕ್ಕೆ ಶರಣಾಗುತ್ತಾರೆ.
ಸ್ವಂತದ ಬಗ್ಗೆ ನಂಬಿಕೆಯಿಲ್ಲದವರು
ಅಧಿಕಾರವನ್ನು ಆಶ್ರಯಿಸುತ್ತಾರೆ.

ಆದ್ದರಿಂದಲೇ ಸಂತ
ಜನರಿಗೆ ಗೊಂದಲವಾಗದಿರಲೆಂದು
ಒಂದು ಹೆಜ್ಜೆ ಹಿಂದೆ ನಿಲ್ಲುತ್ತಾನೆ.
ಅವನು ಕಲಿಸುವ ರೀತಿ ಹೇಗೆಂದರೆ
ಜನರಿಗೆ ಕಲಿಯುವ ಪ್ರಮೇಯವೇ ಇರುವುದಿಲ್ಲ.

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.