ಯಶಸ್ವೀ ಬದುಕಿಗೆ ಭಗವದ್ಗೀತೆ ಹೇಳುವ ಸ್ಥಿತಪ್ರಜ್ಞತೆಯ 7 ಲಕ್ಷಣಗಳು

ಸುಖ ಬಂದಾಗ ಹೆಚ್ಚು ಹಿಗ್ಗದೇ, ಮತ್ತು ದುಃಖ ಬಂದಾಗ ಕುಗ್ಗಿ ಕುಸಿಯದೇ ಮನಸ್ಸಿನ ಸಮತೋಲನವನ್ನು ಕಾಪಾಡಿಕೊಳ್ಳುವುದು ಸ್ಥಿತಪ್ರಜ್ಞನ ಲಕ್ಷಣ. ಈ ಸ್ಥಿತಪ್ರಜ್ಞತೆಯೇ ಯಶಸ್ವೀ ಬದುಕಿಗೆ ಮುನ್ನುಡಿ. ಶ್ರೀ ಕೃಷ್ಣನು ಭಗವದ್ಗೀತೆಯ ಎರಡನೇ ಅಧ್ಯಾಯದಲ್ಲಿ ಸ್ಥಿತಪ್ರಜ್ಞತೆಯ ಲಕ್ಷಣಗಳನ್ನು ವಿವರಿಸಿದ್ದು, ಅವು ಈ ದಿನಮಾನಕ್ಕೆ ಅತ್ಯಂತ ಪ್ರಸ್ತುತವಾಗಿದೆ. 

ಸ್ಥಿತಪ್ರಜ್ಞಸ್ಯ ಕಾ ಭಾಷಾ ಸಮಾಧಿಸ್ಥಸ್ಯ ಕೇಶವ |
ಸ್ಥಿತಧೀಃ ಕಿಂ ಪ್ರಭಾಷೇತ ಕಿಮಾಸೀತ ವ್ರಜೇತ ಕಿಮ್ || 2:54 ||
ಅರ್ಥ : ಕೇಶವ, ಸ್ಥಿತಪ್ರಜ್ಞನ ಲಕ್ಷಣಗಳೇನು ? ಅವನು ಹೇಗೆ ಮಾತನಾಡುತ್ತಾನೆ ? ಹೇಗೆ ಕುಳಿತುಕೊಳ್ಳುತ್ತಾನೆ ? ಹೇಗೆ ನಡೆಯುತ್ತಾನೆ ? ಎಂದು ಅರ್ಜುನನು ಶ್ರೀಕೃಷ್ಣನನ್ನು ಕೇಳುತ್ತಾನೆ.

ಇದಕ್ಕೆ ಉತ್ತರವಾಗಿ ಗೀತಾಚಾರ್ಯ ನೀಡಿರುವ ಉತ್ತರಗಳು 55ನೇ ಶ್ಲೋಕದಿಂದ 79ನೇ ಶ್ಲೋಕದವರೆಗೂ ಹರಡಿಕೊಂಡಿದ್ದು, ಅವುಗಳಲ್ಲಿ ಮುಖ್ಯವಾದ 7 ಲಕ್ಷಣಗಳು ಹೀಗಿವೆ:

ಸಂತುಷ್ಟರಾಗಿರುವುದು

sp1

ಹಿಗ್ಗದೆ – ಕುಗ್ಗದೆ ಸಮಚಿತ್ತರಾಗಿರುವುದು

sp2

ಅನಾಸಕ್ತಿ ಸಾಧಿಸುವುದು

sp3

ಇಂದ್ರಿಯ ನಿಯಂತ್ರಣ

sp4

 ಬುದ್ಧಿಯಲ್ಲಿ ಸ್ಥಿರತೆ

sp5

ಕೋಪವನ್ನು ತ್ಯಜಿಸುವುದು

sp6

 

ನಿಶ್ಚಿತ ಬುದ್ಧಿ ಮತ್ತು ಶಾಂತ ಮನಸ್ಕತೆ

sp7

 

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.