ಶ್ರೀ ಆದಿಶಂಕರರು ಮಹಾಗಣಪತಿಯನ್ನು ಸ್ತುತಿಸಿ ರಚಿಸಿರುವ ‘ಗಣೇಶ ಪಂಚರತ್ನ ಸ್ತೋತ್ರ’ ಇಲ್ಲಿದೆ. ತನ್ನ ವಿಶಿಷ್ಟ ಲಯ ಹಾಗೂ ಮಾಧುರ್ಯದಿಂದಾಗಿ ಈ ಸ್ತೋತ್ರ ಕಲಿಯಲು ಸುಲಭವವಾಗಿದ್ದು, ಪ್ರತಿದಿನ ಹಾಡಿಕೊಳ್ಳುವಂತಿದೆ. ಸ್ವಪ್ರಯತ್ನ – ಸನ್ನಡತೆಗಳ ಜೊತೆಗೆ ಮಹಾಗಣಪತಿಯ ವಿಶೇಷ ಕೃಪೆಗೆ ಪಾತ್ರರಾಗಲು ಇನ್ನೇನು ಬೇಕು!
ಮುದಾ ಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಂ |
ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ |
ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಂ |
ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ || 1 ||
ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಂ |
ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಢರಮ್ |
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಂ |
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ || 2 ||
ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಂ |
ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ |
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಂ |
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ || 3 ||
ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಂ |
ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ |
ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಂ |
ಕಪೋಲ ದಾನವಾರಣಂ ಭಜೇ ಪುರಾಣ ವಾರಣಮ್ || 4 ||
ನಿತಾಂತ ಕಾಂತಿ ದಂತ ಕಾಂತಿ ಮಂತ ಕಾಂತಿ ಕಾತ್ಮಜಮ್ |
ಅಚಿಂತ್ಯ ರೂಪಮಂತ ಹೀನ ಮಂತರಾಯ ಕೃಂತನಮ್ |
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಂ |
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ || 5 ||
ಮಹಾಗಣೇಶ ಪಂಚರತ್ನಮಾದರೇಣ ಯೋಽನ್ವಹಂ |
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರನ್ ಗಣೇಶ್ವರಮ್ |
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಂ |
ಸಮಾಹಿತಾಯು ರಷ್ಟಭೂತಿ ಮಭ್ಯುಪೈತಿ ಸೋಽಚಿರಾತ್ ||