ರಾಮರಕ್ಷಾ ಸ್ತೋತ್ರ ಮತ್ತು ವ್ಯಾಕರಣಬದ್ಧ ಶ್ರೀರಾಮ ಸ್ತುತಿ

ಬುಧಕೌಶಿಕ ಋಷಿ ರಚಿಸಿದ ರಾಮರಕ್ಷಾ ಸ್ತೋತ್ರ ಅತ್ಯಂತ ಸುಂದರವೂ ಓದಲು ಮತ್ತು ನೆನಪಿನಲ್ಲಿಟ್ಟುಕೊಳ್ಳಲು ಸುಲಭವೂ ಆಗಿದೆ. ವಾಲ್ಮೀಕಿ ರಾಮಾಯಣದ ಕೆಲವು ಶ್ಲೋಕಗಳೂ ಈ ಸ್ತೋತ್ರದಲ್ಲಿ ಸೇರಿವೆ. ಈ ಸ್ತೋತ್ರದಲ್ಲಿ ಹಲವು ಸ್ವಾರಸ್ಯಗಳಿದ್ದು, ಅವುಗಳಲ್ಲಿ ಅಂತಿಮ ಚರಣದಲ್ಲಿ ಬರುವ ವಿಭಕ್ತಿ ಅನುಸಾರ ಸ್ತೋತ್ರವೂ ಒಂದು.
ಈ ‘ವ್ಯಾಕರಣಬದ್ಧ ಸ್ತೋತ್ರ’ವನ್ನು ಕಂಠಪಾಠ ಮಾಡಿದರೆ ನಿತ್ಯವೂ ಭಜಿಸಬಹುದು.

ರಾಮೋ ರಾಜಮಣಿಃ ಸದಾ ವಿಜಯತೇ
ರಾಜರಲ್ಲಿ ಶ್ರೇಷ್ಠನಾದ ರಾಮನು ವಿಜಯಿಯಾಗಲಿ….. ( ರಾಮನು – ಪ್ರಥಮಾ ವಿಭಕ್ತಿ)

ರಾಮಂ ರಮೇಶಂ ಭಜೇ
ರಮಾದೇವಿಯ ಪತಿಯಾದ ರಾಮನನ್ನು ಭಜಿಸುತ್ತೇನೆ…. (ರಾಮನನ್ನು – ದ್ವಿತೀಯಾ ವಿಭಕ್ತಿ)

ರಾಮೇಣಾಭಿಹತಾ ನಿಶಾಚರಚಮೂ
ಯಾವ ರಾಮನಿಂದ ರಾಕ್ಷಸಸಂಹಾರವಾಯಿತೊ….. (ರಾಮನಿಂದ – ತೃತೀಯಾ ವಿಭಕ್ತಿ)

ರಾಮಾಯ ತಸ್ಮೈ ನಮಃ
ಅಂತಹ ರಾಮನಿಗೆ ನಮಸ್ಕಾರಗಳು …….(ರಾಮನಿಗೆ – ಚತುರ್ಥೀ ವಿಭಕ್ತಿ)

ರಾಮಾನ್ನಾಸ್ತಿ ಪರಾಯಣಂ ಪರತರಮ್
ರಾಮನಿಗಿಂತ ಹೆಚ್ಚಿನ ಪಾರಾಯಣವಿಲ್ಲ ……. (ರಾಮನಿಗಿಂತ – ಪಂಚಮೀ ವಿಭಕ್ತಿ)

ರಾಮಸ್ಯ ದಾಸೋಸ್ಮ್ಯಹಮ್
ರಾಮನ ದಾಸನು ನಾನು ……. (ರಾಮನ – ಷಷ್ಠೀ ವಿಭಕ್ತಿ)

ರಾಮೇ ಚಿತ್ತಲಯಃ ಸದಾ ಭವತು
ರಾಮನಲ್ಲಿ ನನ್ನ ಚಿತ್ತವು ಲಯವಾಗಲಿ……. (ರಾಮನಲ್ಲಿ – ಸಪ್ತಮೀ ವಿಭಕ್ತಿ)

ಮೇ ಭೋ ರಾಮ ಮಾಮುದ್ಧರ
ಹೇ ರಾಮನೇ! ನನ್ನನ್ನು ಉದ್ಧರಿಸು…….. (ಹೇ ರಾಮನೇ – ಸಂಬೋಧನಾ ವಿಭಕ್ತಿ)

ಆಸಕ್ತರು ಸಂಪೂರ್ಣ ‘ಶ್ರೀ ರಾಮರಕ್ಷಾ ಸ್ತೋತ್ರ’ವನ್ನು ಇಲ್ಲಿ ನೋಡಬಹುದು

|| ಅಥ ಶ್ರೀ ರಾಮ ರಕ್ಷಾ ಸ್ತೋತ್ರಮ್ ||

ಓಂ ಅಸ್ಯ ಶ್ರೀ ರಾಮರಕ್ಷಾ ಸ್ತೋತ್ರಮಂತ್ರಸ್ಯ ಬುಧಕೌಶಿಕ ಋಷಿಃ
ಶ್ರೀ ಸೀತಾರಾಮಚಂದ್ರೋ ದೇವತಾ
ಅನುಷ್ಟುಪ್ ಛಂದಃ ಸೀತಾ ಶಕ್ತಿಃ ಶ್ರೀಮದ್ ಹನುಮಾನ್ ಕೀಲಕಂ
ಶ್ರೀರಾಮಚಂದ್ರ ಪ್ರೀತ್ಯರ್ಥೇ ರಾಮರಕ್ಷಾ ಸ್ತೋತ್ರಜಪೇ ವಿನಿಯೋಗಃ

ಧ್ಯಾನಮ್
ಧ್ಯಾಯೇದಜಾನುಬಾಹುಂ ಧೃತಶರ ಧನುಷಂ ಬದ್ಧ ಪದ್ಮಾಸನಸ್ಥಂ
ಪೀತಂ ವಾಸೋವಸಾನಂ ನವಕಮಲ ದಳ ಸ್ಪರ್ಧಿ ನೇತ್ರಂ ಪ್ರಸನ್ನಮ್
ವಾಮಾಂಕಾರೂಢ ಸೀತಾಮುಖಕಮಲ ಮಿಲಲ್ಲೋಚನಂ ನೀರದಾಭಂ
ನಾನಾಲಂಕಾರ ದೀಪ್ತಂ ದಧತಮುರು ಜಟಾಮಂಡಲಂ ರಾಮಚಂದ್ರಮ್

ಸ್ತೋತ್ರಮ್
ಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಮ್
ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್

ಧ್ಯಾತ್ವಾ ನೀಲೋತ್ಪಲ ಶ್ಯಾಮಂ ರಾಮಂ ರಾಜೀವಲೋಚನಮ್
ಜಾನಕೀ ಲಕ್ಷ್ಮಣೋಪೇತಂ ಜಟಾಮುಕುಟ ಮಂಡಿತಮ್

ಸಾಸಿತೂಣ ಧನುರ್ಬಾಣ ಪಾಣಿಂ ನಕ್ತಂ ಚರಾಂತಕಮ್
ಸ್ವಲೀಲಯಾ ಜಗತ್ರಾತು ಮಾವಿರ್ಭೂತಮಜಂ ವಿಭುಮ್

ರಾಮರಕ್ಷಾಂ ಪಠೇತ್ಪ್ರಾಜ್ಞಃ ಪಾಪಘ್ನೀಂ ಸರ್ವಕಾಮದಾಮ್

ಶಿರೋ ಮೇ ರಾಘವಃ ಪಾತು ಫಾಲಂ ದಶರಥಾತ್ಮಜಃ

ಕೌಸಲ್ಯೇಯೋ ದೃಶೌಪಾತು ವಿಶ್ವಾಮಿತ್ರ ಪ್ರಿಯಃ ಶೃತೀ
ಘ್ರಾಣಂ ಪಾತು ಮುಖತ್ರಾತಾ ಮುಖಂ ಸೌಮಿತ್ರಿವತ್ಸಲಃ

ಜಿಹ್ವಾಂ ವಿದ್ಯಾನಿಧಿಃ ಪಾತು ಕಂಠಂ ಭರತ ವಂದಿತಃ
ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕಃ

ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್
ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ

ಸುಗ್ರೀವೇಶಃ ಕಟೀಪಾತು ಸಕ್ಥಿನೀ ಹನುಮತ್-ಪ್ರಭುಃ
ಊರೂ ರಘೂತ್ತಮಃ ಪಾತು ರಕ್ಷಕುಲ ವಿನಾಶಕೃತ್

ಜಾನುನೀ ಸೇತುಕೃತ್ ಪಾತು ಜಂಘೇ ದಶಮುಖಾಂತಕಃ
ಪಾದೌವಿಭೀಷಣ ಶ್ರೀದಃಪಾತು ರಾಮೋ‌sಖಿಲಂ ವಪುಃ

ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್
ಸಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್

ಪಾತಾಳ ಭೂತಲ ವ್ಯೋಮ ಚಾರಿಣಶ್ಚದ್ಮ ಚಾರಿಣಃ
ನ ದ್ರಷ್ಟುಮಪಿ ಶಕ್ತಾಸ್ತೇ ರಕ್ಷಿತಂ ರಾಮನಾಮಭಿಃ

ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾಸ್ಮರನ್
ನರೋ ನ ಲಿಪ್ಯತೇ ಪಾಪೈರ್ಭುಕ್ತಿಂ ಮುಕ್ತಿಂ ಚ ವಿಂದತಿ

ಜಗಜ್ಜೈತ್ರೈಕ ಮಂತ್ರೇಣ ರಾಮನಾಮ್ನಾಭಿ ರಕ್ಷಿತಮ್
ಯಃ ಕಂಠೇ ಧಾರಯೇತ್ತಸ್ಯ ಕರಸ್ಥಾಃ ಸರ್ವ ಸಿದ್ಧಯಃ

ವಜ್ರಪಂಜರ ನಾಮೇದಂ ಯೋ ರಾಮಕವಚಂ ಸ್ಮರೇತ್
ಅವ್ಯಾಹತಾಜ್ಞ ಸರ್ವತ್ರ ಲಭತೇ ಜಯ ಮಂಗಳಮ್

ಆದಿಷ್ಟವಾನ್ ಯಥಾಸ್ವಪ್ನೇ ರಾಮ ರಕ್ಷಮಿಮಾಂ ಹರಃ
ತಥಾ ಲಿಖಿತವಾನ್ ಪ್ರಾತಃ ಪ್ರಬುದ್ಧೌ ಬುಧಕೌಶಿಕಃ

ಆರಾಮಃ ಕಲ್ಪವೃಕ್ಷಾಣಾಂ ವಿರಾಮಃ ಸಕಲಾಪದಾಮ್
ಅಭಿರಾಮಸ್ತ್ರಿಲೋಕಾನಾಂ ರಾಮಃ ಶ್ರೀಮಾನ್ ಸ ನಃ ಪ್ರಭುಃ

ತರುಣೌ ರೂಪಸಂಪನ್ನೌ ಸುಕುಮಾರೌ ಮಹಾಬಲೌ
ಪುಂಡರೀಕ ವಿಶಾಲಾಕ್ಷೌ ಚೀರಕೃಷ್ಣಾ ಜಿನಾಂಬರೌ

ಫಲಮೂಲಾಸಿನೌ ದಾಂತೌ ತಾಪಸೌ ಬ್ರಹ್ಮಚಾರಿಣೌ
ಪುತ್ರೌ ದಶರಥಸ್ಯೈತೌ ಭ್ರಾತರೌ ರಾಮಲಕ್ಷ್ಮಣೌ

ಶರಣ್ಯೌ ಸರ್ವಸತ್ವಾನಾಂ ಶ್ರೇಷ್ಟಾ ಸರ್ವ ಧನುಷ್ಮತಾಂ
ರಕ್ಷಃಕುಲ ನಿಹಂತಾರೌ ತ್ರಾಯೇತಾಂ ನೋ ರಘೂತ್ತಮೌ

ತ್ತ ಸಜ್ಯ ಧನುಷಾ ವಿಷುಸ್ಪೃಶಾ ವಕ್ಷಯಾಶುಗ ನಿಷಂಗ ಸಂಗಿನೌ
ರಕ್ಷಣಾಯ ಮಮ ರಾಮಲಕ್ಷಣಾವಗ್ರತಃ ಪಥಿ ಸದೈವ ಗಚ್ಛತಾಂ

ಸನ್ನದ್ಧಃ ಕವಚೀ ಖಡ್ಗೀ ಚಾಪಬಾಣಧರೋ ಯುವಾ
ಗಚ್ಛನ್ ಮನೋರಥಾನ್ನಾಶ್ಚ ರಾಮಃ ಪಾತು ಸ ಲಕ್ಷ್ಮಣಃ

ರಾಮೋ ದಾಶರಥಿಶ್ಶೂರೋ ಲಕ್ಷ್ಮಣಾನುಚರೋ ಬಲೀ
ಕಾಕುತ್ಸಃ ಪುರುಷಃ ಪೂರ್ಣಃ ಕೌಸಲ್ಯೇಯೋ ರಘೂತ್ತಮಃ

ವೇದಾಂತ ವೇದ್ಯೋ ಯಜ್ಞೇಶಃ ಪುರಾಣ ಪುರುಷೋತ್ತಮಃ
ಜಾನಕೀವಲ್ಲಭಃ ಶ್ರೀಮಾನಪ್ರಮೇಯ ಪರಾಕ್ರಮಃ

ಇತ್ಯೇತಾನಿ ಜಪೇನ್ನಿತ್ಯಂ ಮದ್ಭಕ್ತಃ ಶ್ರದ್ಧಯಾನ್ವಿತಃ
ಅಶ್ವಮೇಧಾಧಿಕಂ ಪುಣ್ಯಂ ಸಂಪ್ರಾಪ್ನೋತಿ ನ ಸಂಶಯಃ

ರಾಮಂ ದೂರ್ವಾದಳ ಶ್ಯಾಮಂ ಪದ್ಮಾಕ್ಷಂ ಪೀತಾವಾಸಸಂ
ಸ್ತುವಂತಿ ನಾಭಿರ್ ದಿವ್ಯೈರ್ ನ ತೇ ಸಂಸಾರಿಣೋ ನರಾಃ

ರಾಮಂ ಲಕ್ಷ್ಮಣ ಪೂರ್ವಜಂ ರಘುವರಂ ಸೀತಾಪತಿಂ ಸುಂದರಂ
ಕಾಕುತ್ಸಂ ಕರುಣಾರ್ಣವಂ ಗುಣನಿಧಿಂ ವಿಪ್ರಪ್ರಿಯಂ ಧಾರ್ಮಿಕಂ

ರಾಜೇಂದ್ರಂ ಸತ್ಯಸಂಧಂ ದಶರಥತನಯಂ ಶ್ಯಾಮಲಂ ಶಾಂತಮೂರ್ತಿಂ
ವಂದೇ ಲೋಕಾಭಿರಾಮಂ ರಘುಕುಲ ತಿಲಕಂ ರಾಘವಂ ರಾವಣಾರಿಮ್

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಥಸೇ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ

ಶ್ರೀರಾಮ ರಾಮ ರಘುನಂದನ ರಾಮ ರಾಮ
ಶ್ರೀರಾಮ ರಾಮ ಭರತಾಗ್ರಜ ರಾಮ ರಾಮ
ಶ್ರೀರಾಮ ರಾಮ ರಣಕರ್ಕಶ ರಾಮ ರಾಮ
ಶ್ರೀರಾಮ ರಾಮ ಶರಣಂ ಭವ ರಾಮ ರಾಮ

ಶ್ರೀರಾಮ ಚಂದ್ರ ಚರಣೌ ಮನಸಾ ಸ್ಮರಾಮಿ
ಶ್ರೀರಾಮ ಚಂದ್ರ ಚರಣೌ ವಚಸಾ ಗೃಹ್ಣಾಮಿ
ಶ್ರೀರಾಮ ಚಂದ್ರ ಚರಣೌ ಶಿರಸಾ ನಮಾಮಿ
ಶ್ರೀರಾಮ ಚಂದ್ರ ಚರಣೌ ಶರಣಂ ಪ್ರಪದ್ಯೇ

ಮಾತಾರಾಮೋ ಮತ್ ಪಿತಾ ರಾಮಚಂದ್ರಃ
ಸ್ವಾಮೀ ರಾಮೋ ಮತ್ ಸಖಾ ರಾಮಚಂದ್ರಃ
ಸರ್ವಸ್ವಂ ಮೇ ರಾಮಚಂದ್ರೋ ದಯಾಳುಃ
ನಾನ್ಯಂ ಜಾನೇ ನೈವ ನ ಜಾನೇ

ದಕ್ಷಿಣೇಲಕ್ಷ್ಮಣೋ ಯಸ್ಯ ವಾಮೇ ಚ ಜನಕಾತ್ಮಜಾ
ಪುರತೋಮಾರುತಿರ್ ಯಸ್ಯ ತಂ ವಂದೇ ರಘುವಂದನಮ್

ಲೋಕಾಭಿರಾಮಂ ರಣರಂಗಧೀರಂ
ರಾಜೀವನೇತ್ರಂ ರಘುವಂಶನಾಥಂ
ಕಾರುಣ್ಯರೂಪಂ ಕರುಣಾಕರಂ ತಂ
ಶ್ರೀರಾಮಚಂದ್ರಂ ಶರಣ್ಯಂ ಪ್ರಪದ್ಯೇ

ಮನೋಜವಂ ಮಾರುತ ತುಲ್ಯ ವೇಗಂ
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಟಂ
ವಾತಾತ್ಮಜಂ ವಾನರಯೂಧ ಮುಖ್ಯಂ
ಶ್ರೀರಾಮದೂತಂ ಶರಣಂ ಪ್ರಪದ್ಯೇ

ಕೂಜಂತಂ ರಾಮರಾಮೇತಿ ಮಧುರಂ ಮಧುರಾಕ್ಷರಂ
ಆರುಹ್ಯಕವಿತಾ ಶಾಖಾಂ ವಂದೇ ವಾಲ್ಮೀಕಿ ಕೋಕಿಲಮ್

ಆಪದಾಮಪಹರ್ತಾರಂ ದಾತಾರಂ ಸರ್ವಸಂಪದಾಂ
ಲೋಕಾಭಿರಾಮಂ ಶ್ರೀರಾಮಂ ಭೂಯೋಭೂಯೋ ನಮಾಮ್ಯಹಂ

ಭರ್ಜನಂ ಭವಬೀಜಾನಾಮರ್ಜನಂ ಸುಖಸಂಪದಾಂ
ತರ್ಜನಂ ಯಮದೂತಾನಾಂ ರಾಮ ರಾಮೇತಿ ಘರ್ಜನಮ್

ರಾಮೋ ರಾಜಮಣಿಃ ಸದಾ ವಿಜಯತೇ ರಾಮಂ ರಮೇಶಂ ಭಜೇ
ರಾಮೇಣಾಭಿಹತಾ ನಿಶಾಚರಚಮೂ ರಾಮಾಯ ತಸ್ಮೈ ನಮಃ
ರಾಮಾನ್ನಾಸ್ತಿ ಪರಾಯಣಂ ಪರತರಂ ರಾಮಸ್ಯ ದಾಸೋಸ್ಮ್ಯಹಂ
ರಾಮೇ ಚಿತ್ತಲಯಃ ಸದಾ ಭವತು ಮೇ ಭೋ ರಾಮ ಮಾಮುದ್ಧರ

ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ

|| ಇತಿ ಶ್ರೀಬುಧಕೌಶಿಕಮುನಿ ವಿರಚಿತಂ ಶ್ರೀರಾಮ ರಕ್ಷಾಸ್ತೋತ್ರಂ ಸಂಪೂರ್ಣಂ ||

Leave a Reply