ಕಿನ್ನರಿ ಬ್ರಹ್ಮಯ್ಯನ ವಚನಗಳು

ಕಿನ್ನರಿ ಬ್ರಹ್ಮಯ್ಯನು ‘ಮಹಾಲಿಂಗ ತ್ರಿಪುರಾಂತಕ’ ಅಂಕಿತದಲ್ಲಿ ವಚನಗಳನ್ನು ರಚಿಸಿದ್ದು, ಸದ್ಯ 18 ದೊರೆತಿವೆ. ಅವುಗಳಲ್ಲಿ ಮಹಾದೇವಿಯಕ್ಕನ ಜೊತೆಗೆ ನಡೆಸಿದ ಸಂವಾದ, ಶಿವನ ಮಹಿಮೆ, ಬಸವಾದಿ ಶರಣರ ವರ್ಣನೆ ಕಂಡುಬರುತ್ತದೆ. ಮಹಾದೇವಿಯಕ್ಕನ ವೈರಾಗ್ಯವನ್ನು ಒರೆಹಚ್ಚಿ ನೋಡಿದವನು ಎಂದು ಹೇಳಲಾಗಿದೆ । ಮಾಹಿತಿ ಕೃಪೆ : https://lingayatreligion.com/

ಆಂಧ್ರಪ್ರದೇಶದ ಪೂದೂರ (ಊಡೂರು) ಗ್ರಾಮಕ್ಕೆ ಸೇರಿದ ಬ್ರಹ್ಮಯ್ಯನು ಅಲ್ಲಿ ಅಕ್ಕಸಾಲಿಗನಾಗಿದ್ದು, ಅನಂತರ ಕಲ್ಯಾಣಕ್ಕೆ ಬಂದು ತ್ರಿಪುರಾಂತಕೇಶ್ವರನ ಮುಂದೆ ಕಿನ್ನರಿ ನುಡಿಸುವ ಕಾಯಕವನ್ನು ಕೈಕೊಳ್ಳುತ್ತಾನೆ. ಕಲ್ಯಾಣಕ್ಕೆ ಬಂದ ಅಕ್ಕಮಹಾದೇವಿಯ ವೈರಾಗ್ಯವನ್ನು ಒರೆಗೆ ಹಚ್ಚಿ ನೋಡುತ್ತಾನೆ. ಕಲ್ಯಾಣದ ಕ್ರಾಂತಿಯ ಸಂದರ್ಭದಲ್ಲಿ ಚೆನ್ನಬಸವಣ್ಣನ ಜೊತೆಗಿದ್ದು, ದ೦ಡಿನ ಮುಂದಾಳತ್ವ ವಹಿಸಿದ ಈತ, ಉಳವಿಯಲ್ಲಿ ಲಿಂಗೈಕ್ಯನಾಗುತ್ತಾನೆ. ಇವನ ಅಂಕಿತ, ತ್ರಿಪುರಾಂತಕ ಲಿಂಗ. ಈತನ 6 ವಚನಗಳನ್ನು ಇಲ್ಲಿ ನೀಡಲಾಗಿದೆ…

1

2

3

4

5

6

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.