ಇಂದಿನ ಸುಭಾಷಿತ …
ಚಿಂತನೀಯಾ ಹಿ ವಿಪದಾಮಾದಾವೇವ ಪ್ರತಿಕ್ರಿಯಾ|
ನ ಕೂಪಖನನಂ ಯುಕ್ತಂ ಪ್ರದೀಪ್ತೇ ವಹ್ನಿನಾ ಗೃಹೇ||
ಆಪತ್ತು ಬರುವ ಮೊದಲೇ ಅದಕ್ಕೆ ಉಪಾಯಗಳನ್ನು ಯೋಚಿಸಬೇಕು. ಮನೆಗೆ ಬೆಂಕಿ ಹತ್ತಿದ ಮೇಲೆ ಬಾವಿ ತೋಡಲು ಆರಂಭಿಸುವುದು ಸರಿಯಲ್ಲ.
ಹೃದಯದ ಮಾತು
ಇಂದಿನ ಸುಭಾಷಿತ …
ಚಿಂತನೀಯಾ ಹಿ ವಿಪದಾಮಾದಾವೇವ ಪ್ರತಿಕ್ರಿಯಾ|
ನ ಕೂಪಖನನಂ ಯುಕ್ತಂ ಪ್ರದೀಪ್ತೇ ವಹ್ನಿನಾ ಗೃಹೇ||
ಆಪತ್ತು ಬರುವ ಮೊದಲೇ ಅದಕ್ಕೆ ಉಪಾಯಗಳನ್ನು ಯೋಚಿಸಬೇಕು. ಮನೆಗೆ ಬೆಂಕಿ ಹತ್ತಿದ ಮೇಲೆ ಬಾವಿ ತೋಡಲು ಆರಂಭಿಸುವುದು ಸರಿಯಲ್ಲ.