ಇಂದಿನ ಸುಭಾಷಿತ, ವೇದವ್ಯಾಸರ ಧರ್ಮ ಸೂತ್ರದಿಂದ…

ಇಂದಿನ ಸುಭಾಷಿತ ವೇದವ್ಯಾಸರ ಧರ್ಮ ಸೂತ್ರದಿಂದ …

ಶ್ರೂಯತಾಂ ಧರ್ಮ ಸರ್ವಸ್ವಂ,
ಶ್ರುತ್ವಾಚ ಅವಧಾರ್ಯತಾಮ್ |
ಆತ್ಮನಃ ಪ್ರತಿಕೂಲಾನಿ
ನ ಪರೇಷಾಂ ಸಮಾಚರೇತ್ ||

ಎಲ್ಲಾ ಧರ್ಮ ಶಾಸ್ತ್ರ ಗಳನ್ನು ಓದಿದ್ದರೂ, ತಿಳಿದಿದ್ದರೂ, (ಕೇಳಿದ್ದರೂ, ಅದರಲ್ಲಿ ಏನೇ ಹೇಳಿದ್ದರೂ), ತನಗೂ, ಬೇರೆಯವರಿಗೂ ಕೆಡುಕಾಗವ ಕಾರ್ಯವನ್ನು ಮಾಡಬಾರದು. ಅಥವಾ ತನಗೆ ಯಾವುದು ಪ್ರತಿಕೂಲವೋ ಅಂಥದನ್ನು ಬೇರೆಯವರಿಗೆ-ಪರರಿಗೂ ಪ್ರತಿಕೂಲವೆಂದು ಅರಿತು, ಅದನ್ನು ಮಾಬಾರದು

Leave a Reply