ಶ್ರೀರಾಮಕೃಷ್ಣ ಪರಮಹಂಸರು ಮತ್ತು ಮಾರ್ವಾಡಿ ಭಕ್ತರ ನಡುವೆ ನಡೆದ ಆಧ್ಯಾತ್ಮಿಕ ಪ್ರಶ್ನೋತ್ತರ ಸಂಭಾಷಣೆಯ ತುಣುಕು ಇಲ್ಲಿದೆ. “ಶಾಸ್ತ್ರಗಳನ್ನೇನೊ ಓದುತ್ತೇವೆ, ಆದರೂ ಜೀವನ ಮಾರ್ಪಾಟು ಹೊಂದುತ್ತಿಲ್ಲವಲ್ಲ?” ಅನ್ನುವ, ಈಗಿನ ನಾವು ಈ ಕಾಲಕ್ಕೂ ಕೇಳಿಕೊಳ್ಳುತ್ತಿರುವ ಪ್ರಶ್ನೆಗೂ ಉತ್ತರ ಇಲ್ಲಿದೆ । ಆಕರ ಕೃಪೆ: ‘ಎಮ್’ ಎಂದೇ ಖ್ಯಾತರಾದ ಮಾಸ್ಟರ್ ಮಹಾಶಯರು ದಾಖಲಿಸಿ ಸಂಕಲಿಸಿದ ಶ್ರೀರಾಮಕೃಷ್ಣ ವಚನವೇದ
ಪರಮಹಂಸರು ಹೇಳಿದ ಮೂರು ಗೊಂಬೆಗಳ ದೃಷ್ಟಾಂತ
ರಾಮಕೃಷ್ಣ ಪರಮಹಂಸರು ಹೇಳಿದ ದೃಷ್ಟಾಂತ ಕಥೆ; ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಸಾಧುಗಳ ಸತ್ಸಂಗ : ಪರಮಹಂಸರ ಹೊಳಹುಗಳು
ಈ ಸಂಸಾರ ಮಿಥ್ಯೆಯೇ? : ರಾಮಕೃಷ್ಣ ವಚನವೇದ
ಬಂದು ಹೋಗಲು ಮಾರ್ಗವಿದೆ. ಆದರೂ ಮೀನು ಬೋನಿನಿಂದ ತಪ್ಪಿಸಿಕೊಂಡು ಹೋಗದು. ರೇಷ್ಮೆಹುಳು ತನ್ನನ್ನು ತಾನೇ ಬಂಧಿಸಿಕೊಂಡು, ತಾನಾಗಿಯೇ ಸಾಯುತ್ತದೆ. ಈ ರೀತಿಯ ಈ ಜಗತ್ತು ಮಿಥ್ಯೆಯಾದದ್ದು, ಅನಿತ್ಯವಾದದ್ದು
ರಾಮಕೃಷ್ಣ ವಚನವೇದದಿಂದ, 3 ಹೊಳಹುಗಳು… : ಅರಳಿಮರ posters
ಆಕರ: ರಾಮಕೃಷ್ಣ ವಚನವೇದ
ಸರ್ವಧರ್ಮಸ್ವರೂಪಿ ಶ್ರೀ ರಾಮಕೃಷ್ಣ ಪರಮಹಂಸ
ಈ ಆಧುನಿಕ ಯುಗಕ್ಕೆ ಬೇಕಾದ ಸಮನ್ವಯ ಧರ್ಮವನ್ನು ರಾಮಕೃಷ್ಣ ಪರಮಹಂಸರು ಸ್ಥಾಪಿಸಿದರು. ಅದು ಏಕಕಾಲಕ್ಕೆ ಎಲ್ಲ ಧರ್ಮಗಳನ್ನೂ ಒಳಗೊಂಡ ಮತ್ತು ಎಲ್ಲದರಿಂದಲೂ ಹೊರತಾದ ವಿಶ್ವ ಧರ್ಮ. ಆದ್ದರಿಂದಲೇ ಸ್ವಾಮಿ ವಿವೇಕಾನಂದರು ಪರಮಹಂಸರನ್ನು ‘ಸ್ಥಾಪಕಾಯ ಚ ಧರ್ಮಸ್ಯ’ ಎಂದು ಸ್ತುತಿಸಿರುವುದು.
ನಿಂದಕರಿಗೊಂದು ಕುಟಿಯನು ಕಟ್ಟಿ, ಮನೆ ಮುಂದಿರಗೊಡಿರಿ… : ಅಧ್ಯಾತ್ಮ ಡೈರಿ
ನಿಮ್ಮನ್ನು ನಿಂದಿಸುವವರು, ತಾವು ಕೆಸರಾಗುತ್ತ ನಿಮ್ಮನ್ನು ಶುಚಿಗೊಳಿಸುತ್ತಿದ್ದಾರೆ. ನಿಮ್ಮ ತಪ್ಪು ನಿಮಗೆ ತೋರಿಸಿಕೊಡಲಿಕ್ಕಾಗಿ ಖುದ್ದು ತಾವೇ ಹೊಲಸಾಗುತ್ತಿದ್ದಾರೆ. ನೀವು ಅವರಿಗೆ ಕೃತಜ್ಞರಾಗಿರಬೇಕು. ಹಂದಿ ಎಷ್ಟಾದರೂ ಮಲ ತಿನ್ನಲಿ, ಶುಚಿಯಾಗುವುದು ನಿಮ್ಮ ಮನೆಯ ಹಿತ್ತಿಲು. ಅವರು ಎಷ್ಟಾದರೂ ಅಶ್ಲೀಲ – ಅಸಭ್ಯವಾಗಿ ನಿಂದಿಸಲಿ, ಆರೋಪಿಸಲಿ, ಶುಚಿಯಾಗುವುದು ನಿಮ್ಮ ಅಂತರಂಗ! ~ ಅಲಾವಿಕಾ
ಶ್ರೀರಾಮಕೃಷ್ಣ ಪರಮಹಂಸರ ಗುರುಭಾವ
ಶ್ರೀ ರಾಮಕೃಷ್ಣ ಪರಮಹಂಸರು ಭಾರತದ ಧಾರ್ಮಿಕ ಪುನರುತ್ಥಾನಕ್ಕೆ ಕಾರಣವಾದ ಮಹಾ ಸಾಧಕರಲ್ಲಿ ಪ್ರಮುಖರು. ಇಂದು ಪರಮಹಂಸರ ಜನ್ಮದಿನ. ತನ್ನಿಮಿತ್ತಿ ಎ.ಆರ್. ಕೃಷ್ಣ ಶಾಸ್ತ್ರಿಯವರ “ಶ್ರೀ ರಾಮಕೃಷ್ಣ ಪರಮಹಂಸರ ಚರಿತ್ರೆ” ಕೃತಿಯಿಂದ ಆಯ್ದ ಭಾಗವನ್ನು ಇಲ್ಲಿ ನೀಡಲಾಗಿದೆ.
ಜೀವನದ ಯಶಸ್ಸಿಗೆ ದಾರಿ ತೋರುವ ಪರಮಹಂಸರ 7 ಸಾಮತಿಗಳು
ಶ್ರೀ ರಾಮಕೃಷ್ಣ – ಸ್ವಾಮಿ ವಿವೇಕಾನಂದರು ಮತ್ತು ರಾಷ್ಟ್ರ ಕುಂಡಲಿನಿ ~ 4| ಭರತ ಖಂಡಕ್ಕೆ ಪರಮಹಂಸರು ಮತ್ತು ಸ್ವಾಮೀಜಿಯ ಕೊಡುಗೆ ಏನು?
ಸ್ವಾಮಿ ಶಿವಾನಂದರ ಬಳಿ ಬಂದ ಭಕ್ತರೊಬ್ಬರು ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ರಾಮಕೃಷ್ಣ ಮಹಾಸಂಘ ಈ ನಿಟ್ಟಿನಲ್ಲಿ ತಟಸ್ಥವಾಗಿದೆ ಎಂದು ಆಕ್ಷೇಪಿಸುತ್ತಾರೆ. ಭಕ್ತರ ಎರಡು ಪ್ರಶ್ನೆಗಳಿಗೆ ಶಿವಾನಂದರು ಉತ್ತರಿಸುತ್ತಾರೆ. ನಂತರ ಭಕ್ತರು ಮತ್ತೂ ಒಂದು ಪ್ರಶ್ನೆ ಕೇಳಲು ಮುಂದಾಗುತ್ತಾರೆ. ಈ ಪ್ರಶ್ನೋತ್ತರ ಹೀಗಿದೆ… | ಕನ್ನಡಕ್ಕೆ : ಕುವೆಂಪು ಹಿಂದಿನ ಲೇಖನವನ್ನು ಇಲ್ಲಿ ಓದಿ : https://aralimara.com/2019/01/03/kuvempu-4/ ಭಕ್ತ : ಮಹಾರಾಜ್, ಮಹಾತ್ಮಾಜಿಯ ಅಸಹಕಾರ ಚಳವಳಿಯಿಂದ ಉಂಟಾದ ರಾಷ್ಟ್ರೀಯ ಜಾಗೃತಿಗೆ ಮತ್ತಷ್ಟು ಪ್ರಚೋದನೆ ದೊರೆಯುತ್ತಿತ್ತಲ್ಲವೆ ಶ್ರೀ ರಾಮಕೃಷ್ಣ […]