
ಸುಮ್ಮನೆ ಸಿದ್ಧಿ ಸಿದ್ಧಿ ಅನ್ನುತ್ತಿದ್ದರೆ ಅಮಲೇರುವುದೇ? : ಪರಹಂಸ ವಿಚಾರಧಾರೆ
ಶ್ರೀರಾಮಕೃಷ್ಣ ಪರಮಹಂಸರು ಮತ್ತು ಮಾರ್ವಾಡಿ ಭಕ್ತರ ನಡುವೆ ನಡೆದ ಆಧ್ಯಾತ್ಮಿಕ ಪ್ರಶ್ನೋತ್ತರ ಸಂಭಾಷಣೆಯ ತುಣುಕು ಇಲ್ಲಿದೆ. “ಶಾಸ್ತ್ರಗಳನ್ನೇನೊ ಓದುತ್ತೇವೆ, ಆದರೂ ಜೀವನ ಮಾರ್ಪಾಟು ಹೊಂದುತ್ತಿಲ್ಲವಲ್ಲ?” ಅನ್ನುವ, ಈಗಿನ ನಾವು ಈ ಕಾಲಕ್ಕೂ ಕೇಳಿಕೊಳ್ಳುತ್ತಿರುವ ಪ್ರಶ್ನೆಗೂ ಉತ್ತರ ಇಲ್ಲಿದೆ । ಆಕರ ಕೃಪೆ: ‘ಎಮ್’ ಎಂದೇ ಖ್ಯಾತರಾದ ಮಾಸ್ಟರ್ ಮಹಾಶಯರು ದಾಖಲಿಸಿ ಸಂಕಲಿಸಿದ ಶ್ರೀರಾಮಕೃಷ್ಣ ವಚನವೇದ
Continue reading “ಸುಮ್ಮನೆ ಸಿದ್ಧಿ ಸಿದ್ಧಿ ಅನ್ನುತ್ತಿದ್ದರೆ ಅಮಲೇರುವುದೇ? : ಪರಹಂಸ ವಿಚಾರಧಾರೆ”